Malenadu Mitra
ರಾಜ್ಯಶಿವಮೊಗ್ಗಸಾಗರಹೊಸನಗರ

ಕೃಷ್ಣಮೂರ್ತಿಅವರಿಗೆ ಚುನಾವಣೆ ಆಯೋಗದ ಪ್ರಶಸ್ತಿ

ಕಾರವಾರ ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಹೆಚ್.ಕೆ. ಅವರಿಗೆ ಕೇಂದ್ರ ಚುನಾವಣಾ ಆಯೋಗ ರಾಜ್ಯಮಟ್ಟದ ಪ್ರಶಸ್ತಿ ನೀಡಿ ಗೌರವಿಸಿದೆ. ಚುನಾವಣೆ ಕರ್ತವ್ಯದಲ್ಲಿ ಕೃಷ್ಣಮೂರ್ತಿ ಅವರು ಸಲ್ಲಿಸಿದ ಮಾದರಿ ಸೇವೆಯನ್ನು ಪರಿಗಣಿಸಿ ಈ ಗೌರವ ನೀಡಲಾಗಿದೆ. ಸಾಗರ ತಾಲೂಕು ಮಂಡಗಳಲೆಯವರಾದ ಕೃಷ್ಣಮೂರ್ತಿ ಅವರು ಶಿವಮೊಗ್ಗ ಹಾಗೂ ಪುತ್ತೂರಿನಲ್ಲಿ ಉಪವಿಭಾಗಾಧಿಕಾರಿಯಾಗಿ ಸೇವೆ ಸಲ್ಲಿಸಿ ಜನಪ್ರೀತಿಗಳಿಸಿದ್ದರು. ಪ್ರಸ್ತುತ ಅವರು ಕಾರವಾರ ಎಡಿಸಿಯಾಗಿ ಕರ್ತವ್ಯನಿರ್ವಹಿಸುತ್ತಿದ್ದಾರೆ

Ad Widget

Related posts

ವಿಜಯೇಂದ್ರ ಗೆಲ್ಲಿಸಿ ಮತ್ತಷ್ಟು ಶಕ್ತಿ ನೀಡಿ: ನಟ ಸುದೀಪ್ ಮನವಿ

Malenadu Mirror Desk

ರೈಲ್ವೆ ಯೋಜನೆಗಳಿಗೆ 112 ಕೋಟಿ ಅನುದಾನ

Malenadu Mirror Desk

ಅಯ್ಯಪ್ಪ ಸ್ವಾಮಿಯ ಪಡಿಪೂಜೆ ಹಾಗೂ ಶಕ್ತಿಪೂಜೆ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.