Malenadu Mitra
ರಾಜ್ಯಶಿವಮೊಗ್ಗ

ಹೆಚ್ಚುವರಿ ಕೆಲಸ ಬೇಡ: ಅಂಗನವಾಡಿ ಕಾರ್ಯಕರ್ತೆಯರು

ಶಾಲೆಯಿಂದ ಹೊರಗುಳಿದಿರುವ ಮಕ್ಕಳ ಸಮೀಕ್ಷೆ ನಡೆಸಲು ನಮ್ಮಿಂದ ಆಗುವುದಿಲ್ಲ ಎಂದು ಅಂಗನವಾಡಿ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.
ಸರಕಾರ ಶಾಲೆಯಿಂದ ಹೊರಗುಳಿದ ಮಕ್ಕಳ ಸರ್ವೆ ಮಾಡಲು ಆದೇಶ ಹೊರಡಿಸಿರುವುದು ಅವೈಜ್ಞಾನಿಕವಾಗಿದೆ. ಅಂಗನವಾಡಿ ಕಾರ್ಯಕರ್ತೆಯರಿಗೆ ಈಗಾಗಲೇ ಹತ್ತು ಹಲವು ಕೆಲಸಗಳನ್ನು ನಿಯೋಜಿಸಲಾಗಿದೆ. ಹೀಗಿರುವಾಗ ಮತ್ತೆ ಹೆಚ್ಚುವರಿ ಹೊರೆ ಬೇಡ. ಈ ಸಂಬಂಧ ನ್ಯಾಯ ಕೋರಿ ಕೋರ್ಟ್‌ಗೆ ಮನವಿ ಸಲ್ಲಿಸಲಾಗಿದೆ. ಅದು ಇತ್ಯರ್ಥವಾಗುವ ತನಕ ಸಮೀಕ್ಷೆ ಹೋಗದಂತೆ ತಡೆಯಬೇಕು ಎಂದು ಮನವಿ ಸಲ್ಲಿಸಲಾಯಿತು.

Ad Widget

Related posts

ಫ್ಲೆಕ್ಸ್ ಗಲಾಟೆ ಚಾಕು ಇರಿತ ಒಬ್ಬನಿಗೆ ಮಾತ್ರ, ಅಮಾಯಕನ ಮೇಲೆ ಹಲ್ಲೆ ಮಾಡಿದ ದುಷ್ಕರ್ಮಿಗಳು, ನಗರಾದ್ಯಂತ ಮೂರು ದಿನ ನಿಷೇದಾಜ್ಞೆ, ಶಾಲೆಗಳಿಗೆ ಮಂಗಳವಾರ ರಜೆ

Malenadu Mirror Desk

ಡಿಜಿಟಲ್ ಮೀಡಿಯಾದಿಂದ ಯುವಕರಿಗೆ ಉತ್ತಮ ಭವಿಷ್ಯ , ಮುಖ್ಯಮಂತ್ರಿ ಸಲಹೆಗಾರ ಪ್ರಶಾಂತ್ ಪ್ರಕಾಶ್ ಅಭಿಪ್ರಾಯ

Malenadu Mirror Desk

ಸದಾನಂದ ಗೌಡ ಅಸ್ವಸ್ಥ: ಆಸ್ಪತ್ರೆಗೆ ದಾಖಲು

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.