Malenadu Mitra
ರಾಜ್ಯಶಿವಮೊಗ್ಗ

ಷಡಾಕ್ಷರಿ ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ

ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಉಪಾಧ್ಯಕ್ಷರಾಗಿ ಷಡಾಕ್ಷರಿ ಆಯ್ಕೆಯಾಗಿದ್ದಾರೆ. ಸೋಮವಾರ ನಡೆದ ಆಡಳಿತ ಮಂಡಳಿ ಚುನಾವಣೆಯಲ್ಲಿ ಎಸ್.ಪಿ.ದಿನೇಶ್ ಆರು ಮತಗಳನ್ನು ಪಡೆದರೆ, ಎಂಟು ಮತ ಪಡೆದ ಷಡಾಕ್ಷರಿ ಉಪಾಧ್ಯಕ್ಷರಾಗಿ ಆಯ್ಕೆಯಾದರು. ಈ ಹಿಂದೆ ಉಪಾಧ್ಯಕ್ಷರಾಗಿದ್ದ ಚನ್ನವೀರಪ್ಪ ಅವರು ಅಧ್ಯಕ್ಷರಾಗಿ ನೇಮಕವಾದ ಕಾರಣ ಉಪಾಧ್ಯಕ್ಷ ಹುದ್ದೆ ಖಾಲಿ ಇತ್ತು.

Ad Widget

Related posts

ಸಿಗಂದೂರು ಮುಜರಾಯಿಗೆ ಸೇರಿಸುವ ಪ್ರಯತ್ನದ ವಿರುದ್ಧ ದೊಡ್ಡ ಹೋರಾಟ, ಗಂಗಾವತಿ ಈಡಿಗರ ಚಿಂತನ-ಮಂಥನ ಸಭೆಯಲ್ಲಿ ಗುತ್ತೇದಾರ್ ಎಚ್ಚರಿಕೆ

Malenadu Mirror Desk

ಮಲೆನಾಡಿನ ಅಡಕೆ ಮತ್ತು ಭೂಮಿ ಸಮಸ್ಯೆ ಕುರಿತು ಕೇಂದ್ರ ಸಚಿವರಿಗೆ ಮನವಿ, ಜಿಲ್ಲೆಯ ರೈತರ ಆತಂಕ ದೂರ ಮಾಡುವ ಭರವಸೆ

Malenadu Mirror Desk

ಸಿ.ಎಂ.ತವರಿನ ನಾಲ್ವರಲ್ಲಿ ಬ್ರಿಟನ್ ವೈರಸ್

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.