Malenadu Mitra
ರಾಜ್ಯಶಿವಮೊಗ್ಗ

ಷಡಾಕ್ಷರಿ ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ

ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಉಪಾಧ್ಯಕ್ಷರಾಗಿ ಷಡಾಕ್ಷರಿ ಆಯ್ಕೆಯಾಗಿದ್ದಾರೆ. ಸೋಮವಾರ ನಡೆದ ಆಡಳಿತ ಮಂಡಳಿ ಚುನಾವಣೆಯಲ್ಲಿ ಎಸ್.ಪಿ.ದಿನೇಶ್ ಆರು ಮತಗಳನ್ನು ಪಡೆದರೆ, ಎಂಟು ಮತ ಪಡೆದ ಷಡಾಕ್ಷರಿ ಉಪಾಧ್ಯಕ್ಷರಾಗಿ ಆಯ್ಕೆಯಾದರು. ಈ ಹಿಂದೆ ಉಪಾಧ್ಯಕ್ಷರಾಗಿದ್ದ ಚನ್ನವೀರಪ್ಪ ಅವರು ಅಧ್ಯಕ್ಷರಾಗಿ ನೇಮಕವಾದ ಕಾರಣ ಉಪಾಧ್ಯಕ್ಷ ಹುದ್ದೆ ಖಾಲಿ ಇತ್ತು.

Ad Widget

Related posts

ಕಟ್ಟಡ ಕಾರ್ಮಿಕರು ಸೌಲತ್ತುಗಳನ್ನು ಬಳಸಿಕೊಳ್ಳಬೇಕು

Malenadu Mirror Desk

ಅಮೆರಿಕಾದ ಅಥೆನ್ಸ್ ವಿವಿಯೊಂದಿಗೆ ಶೈಕ್ಷಣಿಕ ಒಪ್ಪಂದಕ್ಕೆ ಸಹಿ ಹಾಕಿದ ಕುವೆಂಪು ವಿವಿ

Malenadu Mirror Desk

ಮಾರಿಜಾತ್ರೆಯ ಸಡಗರದಲ್ಲಿ ಮಲೆನಾಡಿನ ಹೆಬ್ಬಾಗಿಲು ಮಾರಿಕಾಂಬೆ ಆರಾಧನೆಗೆ ಸಿಂಗಾರಗೊಂಡ ಸಿಹಿಮೊಗೆ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.