Malenadu Mitra
ರಾಜ್ಯಶಿವಮೊಗ್ಗ

ಸಜಾಬಂಧಿ ಖೈದಿ ಸಾವು

ಸೋಗಾನೆ ಯಲ್ಲಿರುವ ಕಾರಾಗೃಹ ದಲ್ಲಿ ಸಜಾಬಂಧಿಯಾಗಿದ್ದ ಜಗದೀಶ್ (೫೧) ಹೃದಯಾಘಾತ ದಿಂದ ಸೋಮವಾರ ಬೆಳಿಗ್ಗೆ ಸಾವಿಗೀಡಾಗಿದ್ದಾರೆ. ಜಗದೀಶ್ ಮಂಗಳೂರು ನ್ಯಾಯಾಲಯ ದಿಂದ ೭ ವರ್ಷ ಶಿಕ್ಷೆಗೆ ಗುರಿ ಯಾಗಿದ್ದನು. ಕಳೆದ ೨ ವರ್ಷಗಳಿಂದ ಶಿವಮೊಗ್ಗದ ಕೇಂದ್ರ ಕಾರಾಗೃಹದಲ್ಲಿದ್ದ.
ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದು, ಇಂದು ಬೆಳಗ್ಗೆ ಹಠಾತ್ ಕುಸಿದು ಬಿದ್ದಿದ್ದಾನೆ. ತಕ್ಷಣ ಮೆಗ್ಗಾನ್ ಅಸ್ಪತ್ರೆಗೆ ದಾಖಲು ಮಾಡಿದರೂ, ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆ ಯಲ್ಲಿ ಸಾವನ್ನಪ್ಪಿದ್ದಾನೆ. ಈ ಕುರಿತು ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕ ಡಾ.ರಂಗನಾಥ್ ಮಾಹಿತಿ ನೀಡಿದ್ದಾರೆ.

Ad Widget

Related posts

ಶಿವಮೊಗ್ಗ ದಸರಾಗೆ ನಿರ್ದೇಶಕ ಸುನೀಲ್ ಕುಮಾರ್ ದೇಸಾಯಿ ಚಾಲನೆ

Malenadu Mirror Desk

ಗಾಂಧೀಜಿ ಪ್ರತಿಮೆ ಧ್ವಂಸ ,ಹೊಳೆಹೊನ್ನೂರಲ್ಲಿ ಬಿಗುವಿನ ವಾತಾವರಣ, ಆರೋಪಿಗಳ ಬಂಧನಕ್ಕೆ ಸಾರ್ವಜನಿಕರ ಆಗ್ರಹ

Malenadu Mirror Desk

ಕೌಟುಂಬಿಕ ಕಲಹ ಹೆಚ್ಚಿಸಿದ ಕೊರೊನ!

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.