Malenadu Mitra
ರಾಜ್ಯಶಿವಮೊಗ್ಗ

ಸಜಾಬಂಧಿ ಖೈದಿ ಸಾವು

ಸೋಗಾನೆ ಯಲ್ಲಿರುವ ಕಾರಾಗೃಹ ದಲ್ಲಿ ಸಜಾಬಂಧಿಯಾಗಿದ್ದ ಜಗದೀಶ್ (೫೧) ಹೃದಯಾಘಾತ ದಿಂದ ಸೋಮವಾರ ಬೆಳಿಗ್ಗೆ ಸಾವಿಗೀಡಾಗಿದ್ದಾರೆ. ಜಗದೀಶ್ ಮಂಗಳೂರು ನ್ಯಾಯಾಲಯ ದಿಂದ ೭ ವರ್ಷ ಶಿಕ್ಷೆಗೆ ಗುರಿ ಯಾಗಿದ್ದನು. ಕಳೆದ ೨ ವರ್ಷಗಳಿಂದ ಶಿವಮೊಗ್ಗದ ಕೇಂದ್ರ ಕಾರಾಗೃಹದಲ್ಲಿದ್ದ.
ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದು, ಇಂದು ಬೆಳಗ್ಗೆ ಹಠಾತ್ ಕುಸಿದು ಬಿದ್ದಿದ್ದಾನೆ. ತಕ್ಷಣ ಮೆಗ್ಗಾನ್ ಅಸ್ಪತ್ರೆಗೆ ದಾಖಲು ಮಾಡಿದರೂ, ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆ ಯಲ್ಲಿ ಸಾವನ್ನಪ್ಪಿದ್ದಾನೆ. ಈ ಕುರಿತು ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕ ಡಾ.ರಂಗನಾಥ್ ಮಾಹಿತಿ ನೀಡಿದ್ದಾರೆ.

Ad Widget

Related posts

ಕೋಮು ಗಲಭೆಯಲ್ಲಿ ಹತ್ಯೆಯಾಗಿದ್ದ ವಿಶ್ವನಾಥ್ ಶೆಟ್ಟಿ ಕುಟುಂಬಕ್ಕೆ ಶ್ರೀಕಾಂತ್ ನೆರವು, ಅಂದು ಪ್ರಚಾರ ಪಡೆದವರು ನಂತರ ಮರತೇ ಬಿಟ್ಟರು

Malenadu Mirror Desk

ಎಲ್ಲಾ ವಾರ್ಡ್‌ಗಳಿಗೂ ಸ್ಯಾನಿಟೈಸರ್ : ಯುವ ಕಾಂಗ್ರೆಸ್‌ ಮನವಿ

Malenadu Mirror Desk

ಶಿವಮೊಗ್ಗದಲ್ಲಿ ಬ್ಲಾಕ್ ಫಂಗಸ್‍ಗೆ 1, ಕೊರೊನದಿಂದ 13 ಸಾವು

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.