Malenadu Mitra
ರಾಜ್ಯಶಿವಮೊಗ್ಗ

ಸಜಾಬಂಧಿ ಖೈದಿ ಸಾವು

ಸೋಗಾನೆ ಯಲ್ಲಿರುವ ಕಾರಾಗೃಹ ದಲ್ಲಿ ಸಜಾಬಂಧಿಯಾಗಿದ್ದ ಜಗದೀಶ್ (೫೧) ಹೃದಯಾಘಾತ ದಿಂದ ಸೋಮವಾರ ಬೆಳಿಗ್ಗೆ ಸಾವಿಗೀಡಾಗಿದ್ದಾರೆ. ಜಗದೀಶ್ ಮಂಗಳೂರು ನ್ಯಾಯಾಲಯ ದಿಂದ ೭ ವರ್ಷ ಶಿಕ್ಷೆಗೆ ಗುರಿ ಯಾಗಿದ್ದನು. ಕಳೆದ ೨ ವರ್ಷಗಳಿಂದ ಶಿವಮೊಗ್ಗದ ಕೇಂದ್ರ ಕಾರಾಗೃಹದಲ್ಲಿದ್ದ.
ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದು, ಇಂದು ಬೆಳಗ್ಗೆ ಹಠಾತ್ ಕುಸಿದು ಬಿದ್ದಿದ್ದಾನೆ. ತಕ್ಷಣ ಮೆಗ್ಗಾನ್ ಅಸ್ಪತ್ರೆಗೆ ದಾಖಲು ಮಾಡಿದರೂ, ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆ ಯಲ್ಲಿ ಸಾವನ್ನಪ್ಪಿದ್ದಾನೆ. ಈ ಕುರಿತು ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕ ಡಾ.ರಂಗನಾಥ್ ಮಾಹಿತಿ ನೀಡಿದ್ದಾರೆ.

Ad Widget

Related posts

ರಾಜ್ಯ ಬಿಜೆಪಿಯಲ್ಲಿ ಹೆಚ್ಚಾದ ಒಳಬೇಗುದಿ ಯಡಿಯೂರಪ್ಪರನ್ನೇ ಗುರಿಯಾಗಿಸಿತಾ , ಅಡ್ಜಸ್ಟ್ ಮೆಂಟ್ ರಾಜಕಾರಣದ ಆರೋಪ ?

Malenadu Mirror Desk

ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ಎಸ್. ರಘುನಾಥ್ ಗೆಲ್ಲಿಸಬೇಕು : ಎಸ್. ದತ್ತಾತ್ರಿ

Malenadu Mirror Desk

ಶಿವಮೊಗ್ಗದಲ್ಲಿ ವಿಜ್ಞಾನ ಕೇಂದ್ರ ಸ್ಥಾಪನೆಗೆ ಸ್ಥಳಪರಿಶೀಲನೆ, ಕೇಂದ್ರ ಸರಕಾರದಿಂದ 20 ಕೋಟಿ ಅನುದಾನನ ಬಿಡುಗಡೆ ಭರವಸೆ: ಸಂಸದ ಬಿ.ವೈ.ರಾಘವೇಂದ್ರ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.