Malenadu Mitra
ರಾಜ್ಯಶಿವಮೊಗ್ಗ

ಸಜಾಬಂಧಿ ಖೈದಿ ಸಾವು

ಸೋಗಾನೆ ಯಲ್ಲಿರುವ ಕಾರಾಗೃಹ ದಲ್ಲಿ ಸಜಾಬಂಧಿಯಾಗಿದ್ದ ಜಗದೀಶ್ (೫೧) ಹೃದಯಾಘಾತ ದಿಂದ ಸೋಮವಾರ ಬೆಳಿಗ್ಗೆ ಸಾವಿಗೀಡಾಗಿದ್ದಾರೆ. ಜಗದೀಶ್ ಮಂಗಳೂರು ನ್ಯಾಯಾಲಯ ದಿಂದ ೭ ವರ್ಷ ಶಿಕ್ಷೆಗೆ ಗುರಿ ಯಾಗಿದ್ದನು. ಕಳೆದ ೨ ವರ್ಷಗಳಿಂದ ಶಿವಮೊಗ್ಗದ ಕೇಂದ್ರ ಕಾರಾಗೃಹದಲ್ಲಿದ್ದ.
ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದು, ಇಂದು ಬೆಳಗ್ಗೆ ಹಠಾತ್ ಕುಸಿದು ಬಿದ್ದಿದ್ದಾನೆ. ತಕ್ಷಣ ಮೆಗ್ಗಾನ್ ಅಸ್ಪತ್ರೆಗೆ ದಾಖಲು ಮಾಡಿದರೂ, ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆ ಯಲ್ಲಿ ಸಾವನ್ನಪ್ಪಿದ್ದಾನೆ. ಈ ಕುರಿತು ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕ ಡಾ.ರಂಗನಾಥ್ ಮಾಹಿತಿ ನೀಡಿದ್ದಾರೆ.

Ad Widget

Related posts

ಬಡವರ ಸಂಗಾತಿ ಡಾ. ಈಶ್ವರಪ್ಪ ನಿಧನ

Malenadu Mirror Desk

ಸಮಕಾಲೀನ‌ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದ ಆವಿಷ್ಕಾರಗಳ‌ ತಳಹದಿ ಗಣಿತಶಾಸ್ತ್ರ: ಪ್ರೊ. ಉದಯ್ ಚಂದ್

Malenadu Mirror Desk

ಶ್ರೀಕಾಂತ್‌ಗೆ ಜನ್ಮದಿನ ಸಂಭ್ರಮ, ಆಟೋ ಕಾಂಪ್ಲೆಕ್ಸ್‌ನಲ್ಲಿ ಅಭಿಮಾನಿಗಳಿಂದ ಸನ್ಮಾನ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.