Malenadu Mitra
ರಾಜ್ಯಶಿವಮೊಗ್ಗ

ಸಂಸದರ “ಕೊರೋನಾ ಸಹಾಯವಾಣಿ ಕೇಂದ್ರ”

ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಕೊರೋನಾ ಬಾಧೆಯಿಂದ ಸಂಕಷ್ಟಕ್ಕೆ ಸಿಲುಕಿರುವ ಜನರಿಗೆ ಸಹಾಯ ಹಸ್ತ ಹಾಗೂ ಸೇವೆ ಒದಗಿಸಲು ನನ್ನ ಕಚೇರಿಯಲ್ಲಿ ಕೊರೋನಾ ಸಹಾಯವಾಣಿ ಕೇಂದ್ರವನ್ನು ಆರಂಭಿಸಲಾಗಿದೆ. ತುರ್ತು ಸೇವೆಗಾಗಿ ಕ್ಷೇತ್ರದ ಜನತೆಯು ಈ ಸಂಬಂಧ ನಿಯೋಜಿತರಾದ ಪ್ರಮುಖರನ್ನು ಸಂಪರ್ಕಿಸಬೇಕೆಂದು ಮನವಿ ಮಾಡುತ್ತೇನೆ.

ದೇಶಾದ್ಯಂತ ಕೊರೋನಾ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿರುವುದರಿಂದ ಸರ್ಕಾರದ ಮಾರ್ಗ ಸೂಚಿಯನ್ನು ಪಾಲಿಸಿ, ಮಾಸ್ಕ್ ಧರಿಸಿ, ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಿ. ಎಚ್ಚರವಿರಲಿ, ಭಯ ಬೇಡ ಗೊಂದಲಕ್ಕೊಳಗಾಗದೇ ಜಾಗೃತರಾಗಿರಿ.

ಮನೆಯಲ್ಲಿಯೇ ಇರಿ ಸುರಕ್ಷಿತವಾಗಿರಿ, ನಿಮ್ಮ ಮನೆಯವರನ್ನು ಸುರಕ್ಷಿತವಾಗಿರಿಸಿ.


ಬಿ ವೈ ರಾಘವೇಂದ್ರ
ಸಂಸದರು, ಶಿವಮೊಗ್ಗ ಲೋಕಸಭಾ ಕ್ಷೇತ್ರ

Ad Widget

Related posts

9ನೇ ದಿನಕ್ಕೆ ಕಾಲಿಟ್ಟ ಭೂ ಹಕ್ಕಿನ ಹೋರಾಟ : ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಮೀಟಿಂಗ್ ಫಿಕ್ಸ್

Malenadu Mirror Desk

ತಂಬಾಕು ನಿಯಂತ್ರಣ ತಪಾಸಣೆ ನಿರಂತರ ಕೈಗೊಳ್ಳಬೇಕು

Malenadu Mirror Desk

ಸ್ಥಳೀಯ ಸಂಸ್ಥೆ ಬಲವರ್ಧನೆ ನನ್ನ ಆದ್ಯತೆ : ಡಿ.ಎಸ್.ಅರುಣ್

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.