Malenadu Mitra
ರಾಜ್ಯಶಿವಮೊಗ್ಗ

ಶಿವಮೊಗ್ಗದಲ್ಲಿ ಮುಂದುವರಿದ ಕೊರೊನಾಘಾತ: 14 ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಶುಕ್ರವಾರ ಕೊರೊನ ಸೋಂಕಿಗೆ ತುತ್ತಾಗಿ 14ಮಂದಿ ಸಾವಿಗೀಡಾಗಿದ್ದಾರೆ. ಜಿಲ್ಲೆಯಲ್ಲಿ 540 ಮಂದಿಗೆ ಸೋಂಕು ತಗುಲಿದ್ದು,462 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಕೊರೊನದಿಂದ ಸತ್ತವರ ಸಂಖ್ಯೆ 465ಕ್ಕೆ ಏರಿದೆ. ಶುಕ್ರವಾರ ಶಿವಮೊಗ್ಗ ತಾಲೂಕಿನಲ್ಲಿ 212 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಭದ್ರಾವತಿಯಲ್ಲಿ 34 ಶಿಕಾರಿಪುರ 47ತೀರ್ಥಹಳ್ಳಿಯಲ್ಲಿ 15ಸೊರಬ 93, ಸಾಗರ 15, ಹೊಸನಗರ104 ಹಾಗೂ ಇತರೆ ಜಿಲ್ಲೆಗಳ 15 ರೋಗಿಗಳಲ್ಲಿ ಸೋಂಕು ಪತ್ತೆಯಾಗಿದೆ. 26 ಮಂದಿ ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ ಪ್ರಸ್ತುತ 4201 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

Ad Widget

Related posts

ಮೊದಲು ಸುದ್ದಿಕೊಡುವ ಧಾವಂತದಲ್ಲಿ ಸತ್ಯ ಸಾಯಬಾರದು: ವಿನಾಯಕ ಭಟ್, ಸೊರಬ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಉದ್ಘಾಟನೆ ಸಮಾರಂಭದಲಿ ಉಪನ್ಯಾಸ

Malenadu Mirror Desk

ಮಧು ಬೆಂಬಲಿಸಿ ಹಲವರು ಕಾಂಗ್ರೆಸ್ ಸೇರ್ಪಡೆ

Malenadu Mirror Desk

ನಿವೃತ್ತ ಅಧಿಕಾರಿಗಳಿಗೆ ಅವಕಾಶ:ಯುವ ವಿದ್ಯಾವಂತರಿಗೆ ಅನ್ಯಾಯ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.