Malenadu Mitra
ರಾಜ್ಯಶಿವಮೊಗ್ಗ

ಹಿರಿಯ ಪತ್ರಕರ್ತ ಮಹದೇವ್ ಪ್ರಕಾಶ್ ನಿಧನ

ಹಿರಿಯ ಪತ್ರಕರ್ತ ಮಹದೇವ್ ಪ್ರಕಾಶ್ ಅವರು ಕೊರೋನಾ ಸೋಂಕು ತಗುಲಿ ಕಳೆದ 10 ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.ಆದರೆ ಚಿಕಿತ್ಸೆ ಫಲಿಸದೆ ಇಂದು ಮಹದೇವ್ ಪ್ರಕಾಶ್ ಕೊನೆಯುಸಿರೆಳೆದಿದ್ದಾರೆ.

ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾಗಿ ಕೆಲಸ ಮಾಡಿದ್ದ ಮಹದೇವ್ ಪ್ರಕಾಶ್ ಅವರು
ಈ ಭಾನುವಾರ ಪತ್ರಿಕಾ ಸಂಪಾದಕರಾಗಿದ್ದರು. ಜತೆಗೆ ರಾಜಕೀಯ ವಿಶ್ಲೇಷಕರಾಗಿಯೂ ಹೆಸರು ಮಾಡಿದ್ದರು. ಅವರ ಅಗಲಿಕೆಯಿಂದ ಮಾಧ್ಯಮ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ.


ಮಹದೇವ್ ಪ್ರಕಾಶ್ ಆತ್ಮಕ್ಕೆ ಚಿರಶಾಂತಿಯನ್ನು ಹಾಗೂ ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿ ಅವರ ಕುಟುಂಬಕ್ಕೆ ಭಗವಂತ ಕರುಣಿಸಲೆಂದು ಪ್ರಾರ್ಥಿಸುತ್ತೇನೆ.

-ಕೆ ಎಸ್ ಈಶ್ವರಪ್ಪ
ಗ್ರಾಮೀಣಾಭಿವೃದ್ಧಿ ಮತ್ತು
ಪಂಚಾಯತ್ ರಾಜ್ ಸಚಿವರು.

Ad Widget

Related posts

ಕಿಮ್ಮನೆಯೊಂದಿಗೆ ಅಧಿಕಾರಿಗಳ ಮಾತಿನ ಚಕಮಕಿ

Malenadu Mirror Desk

ಭದ್ರಾವತಿಯಲ್ಲಿ ಸಾಮಿಲ್‌ಗೆ ಬೆಂಕಿ : ಅಪಾರ ಪ್ರಮಾಣದ ಹಾನಿ

Malenadu Mirror Desk

ಶಿವಮೊಗ್ಗ ಮಹಾನಗರ ಪಾಲಿಕೆಯಿಂದ 45 ದಿನಸಿ ಕಿಟ್‌

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.