Malenadu Mitra
ರಾಜ್ಯಶಿವಮೊಗ್ಗ

ಧರ್ಮಸ್ಥಳದಿಂದ ಮೆಗ್ಗಾನ್ ಆಸ್ಪತ್ರೆಗೆ ಆಕ್ಸಿಜನ್

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪೂಜ್ಯ ಶ್ರೀ ಡಾ.ವೀರೇಂದ್ರ ಹೆಗ್ಗಡೆಯವರು ಜಿಲ್ಲಾಮೆಗ್ಗಾನ್ ಆಸ್ಪತ್ರೆಗೆ 3 ಟನ್ ಆಕ್ಸಿಜನ್ ನ್ನು ಕೊಡುಗೆಯಾಗಿ ನೀಡಿದ್ದು, ಅದನ್ನು ಸೋಮವಾರ ರಾತ್ರಿ ಜಿಲ್ಲಾಮೆಗ್ಗಾನ್ ಆಸ್ಪತ್ರೆ ಮುಖ್ಯಸ್ಥರಾದ ಡಾಕ್ಟರ್ ಶ್ರೀಧರ್ ಅವರಿಗೆ ಹಸ್ತಾಂತರಿಸಲಾಯಿತು

Ad Widget

Related posts

ಕೇಂದ್ರ, ರಾಜ್ಯ ಸರ್ಕಾರಗಳ ವಿರುದ್ಧ ಪ್ರತಿಭಟನೆ

Malenadu Mirror Desk

ಸಾಗರ ತಾಲೂಕಿಗೆ ಅಗತ್ಯ ಕೋವಿಡ್ ಲಸಿಕೆ ನೀಡಿ

Malenadu Mirror Desk

ಮಹಿಳೆ ಕೊಲೆ ಮಾಡಿ 35 ಲಕ್ಷ ಲಟಪಾಯಿಸಿದ ಗ್ಯಾಂಗ್ ಅಂದರ್, ಚಾಲಕನಾದರೂ ಮಗನಂತೆ ನೋಡಿಕೊಂಡ ಮನೆಯೊಡತಿಯನ್ನೇ ಕೊಲೆಮಾಡಿದ ಪಾತಕಿಗಳು

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.