Malenadu Mitra
Uncategorized

ಉಚಿತ ಆಂಬುಲೆನ್ಸ್‌ಗೆ ಚಾಲನೆ : ಡಾ.ಶ್ರೀನಿವಾಸ್‌ಕರಿಯಣ್ಣ

ಶಿವಮೊಗ್ಗ ಗ್ರಾಮಾಂತರ ಪ್ರದೇಶದ ಸಾರ್ವಜನಿಕರು ಉಚಿತವಾಗಿ ನೀಡಿರುವ  ಆಂಬುಲೆನ್ಸ್‌ನ್ನು ಉಪಯೋಗಿಸಿಕೊಳ್ಳಬೇಕು ಎಂದು ಡಾ.ಶ್ರೀನಿವಾಸ್‌ಕರಿಯಣ್ಣ ಮನವಿ ಮಾಡಿದರು.
ಶುಕ್ರವಾರ ಶಿವಮೊಗ್ಗ ಗ್ರಾಮಾಂತರ ವ್ಯಾಪ್ತಿಯ ಹಾರನಹಳ್ಳಿ ಗ್ರಾಮದಲ್ಲಿ ತಮ್ಮ ತಂದೆಯವರಾದ ದಿ.ಕರಿಯಣ್ಣನವರ ನೆನಪಿನಲ್ಲಿ ನೀಡಿದ್ದ ಉಚಿತ ಆಂಬುಲೆನ್ಸ್‌ಗೆ ಚಾಲನೆ ನೀಡಿ ಮಾತನಾಡಿದರು.
ಶಿವಮೊಗ್ಗ ಗ್ರಾಮಾಂತರದಲ್ಲಿ ಕೋವಿಡ್ ದಿನೇ ದಿನೇ ಹೆಚ್ಚಾಗುತ್ತಿರುವ ಕಾರಣ ಉಚಿತ ಆಂಬುಲೆನ್ಸ್‌ ನೀಡಲಾಗಿದೆ. ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಆದ್ದರಿಂದ ಸಾರ್ವಜನಿಕರು ಆರೋಗ್ಯದ ನಿಯಮಗಳನ್ನು ಪಾಲಿಸಬೇಕು ಕೊರೋನಾಕ್ಕೆ ಹೆದರಬಾರದು ಆದರೆ ಎಚ್ಚರಿಕೆಯಂತು ಬೇಕು. ವೈದ್ಯರಾಗಿ ಈ ಮನವಿ ಮಾಡಿಕೊಳ್ಳುತ್ತಿದ್ದೇನೆ ಎಂದರು.
ಮುಖಂಡರುಗಳಾದ ಇಂತಿಯಾಜ್ ಮಜರ್ ಸಾಬ್,ದೇವೇಂದ್ರಪ್ಪ, ಜಗದೀಶ್, ರುದ್ರೇಶ್,  ಉಪಸ್ಥಿತರಿದ್ದರು.

Ad Widget

Related posts

ಮಳೆ ಆವಾಂತರ – ಕೆಂಪು ಬಣ್ಣಕ್ಕೆ ತಿರುಗಿದ ತುಂಗಾ ಡ್ಯಾಂ ನೀರು : ಕುದಿಸಿ, ಆರಿಸಿ ಕುಡಿಯಲು ಸೂಚನೆ

Malenadu Mirror Desk

ಚಿತ್ರಸಿರಿಗೆ ಬಹುಭಾಷಾ ನಟ ಪ್ರಕಾಶ್ ರಾಜ್ ಭೇಟಿ,ಕೋಳಿ ಕಜ್ಜಾಯ ಸವಿದು, ಚಿತ್ತಾರ,ತೋರಣ ಬುಟ್ಟಿ ಖರೀದಿ

Malenadu Mirror Desk

ಶರಾವತಿ ಸಮಸ್ಯೆ ಇತ್ಯರ್ಥಕ್ಕೆ ಶೀಘ್ರವೇ ಟಾಸ್ಕ್ ಫೋರ್ಸ್ : ರೈತರೊಂದಿಗಿನ ಸಭೆಯಲ್ಲಿ ಸಿಎಸ್ ಭರವಸೆ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.