Malenadu Mitra
ರಾಜ್ಯಶಿವಮೊಗ್ಗ

ಕೊರೊನಕ್ಕೆ ಬಲಿಯಾದ ಭಾಗ್ಯವತಿ

ಶಿವಮೊಗ್ಗ ಎಪಿಎಂಸಿ ಮಾಜಿ ಉಪಾಧ್ಯಕ್ಷರಾಗಿದ್ದ ಭಾಗ್ಯವತಿ ಸತ್ಯನಾರಾಯಣ್ ಅವರು ಕೊರೊನ ಸೋಂಕು ಉಲ್ಬಣಗೊಂಡು ಶುಕ್ರವಾರ ನಿಧನರಾಗಿದ್ದಾರೆ.
ಆಯನೂರು ಕೋಟೆಯವರಾಗಿದ್ದ ಭಾಗ್ಯವತಿ ಅವರಿಗೆ ಸೋಂಕು ತಗುಲಿದ ಬಳಿಕ ಆಸ್ಪತ್ರೆಗೆ ದಾಖಲಾಗಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು. ಕೃಷಿ ಕ್ಷೇತ್ರ ಮಾತ್ರವಲ್ಲದೆ ಹಲವು ಸಾಮಾಜಿಕ ಚಟುವಟಿಕೆಗಳಲ್ಲಿಯೂ ತೊಡಗಿಸಿಕೊಂಡಿದ್ದ ಭಾಗ್ಯವತಿ, ಇತ್ತೀಚೆಗೆ ಸಕ್ರಿಯ ರಾಜಕಾರಣದಿಂದ ದೂರವಿದ್ದರು.

Ad Widget

Related posts

ಸೌಲಭ್ಯಗಳು ಕಟ್ಟಕಡೆಯ ಜನಸಾಮಾನ್ಯರಿಗೆ ತಲುಪಬೇಕು : ಬಿ.ವೈ ರಾಘವೇಂದ್ರ

Malenadu Mirror Desk

ಗ್ರಾಮೀಣ ಪ್ರದೇಶದ ನಿವಾಸಿಗಳಿಗೆ ಕುಡಿಯುವ ನೀರನ್ನು ಒದಗಿಸಲು  ಅಗತ್ಯ ಕ್ರಮ ಕೈಗೊಳ್ಳಿ ; ಮಧು ಬಂಗಾರಪ್ಪ

Malenadu Mirror Desk

ಕೃಷಿ ವಿವಿಗೆ ಕೆಳದಿ ಶಿವಪ್ಪನಾಯಕನ ಹೆಸರು : ಬಿ.ಎಸ್.ಯಡಿಯೂರಪ್ಪ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.