Malenadu Mitra
ರಾಜ್ಯಶಿವಮೊಗ್ಗ

ಕೊರೊನಕ್ಕೆ ಬಲಿಯಾದ ಭಾಗ್ಯವತಿ

ಶಿವಮೊಗ್ಗ ಎಪಿಎಂಸಿ ಮಾಜಿ ಉಪಾಧ್ಯಕ್ಷರಾಗಿದ್ದ ಭಾಗ್ಯವತಿ ಸತ್ಯನಾರಾಯಣ್ ಅವರು ಕೊರೊನ ಸೋಂಕು ಉಲ್ಬಣಗೊಂಡು ಶುಕ್ರವಾರ ನಿಧನರಾಗಿದ್ದಾರೆ.
ಆಯನೂರು ಕೋಟೆಯವರಾಗಿದ್ದ ಭಾಗ್ಯವತಿ ಅವರಿಗೆ ಸೋಂಕು ತಗುಲಿದ ಬಳಿಕ ಆಸ್ಪತ್ರೆಗೆ ದಾಖಲಾಗಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು. ಕೃಷಿ ಕ್ಷೇತ್ರ ಮಾತ್ರವಲ್ಲದೆ ಹಲವು ಸಾಮಾಜಿಕ ಚಟುವಟಿಕೆಗಳಲ್ಲಿಯೂ ತೊಡಗಿಸಿಕೊಂಡಿದ್ದ ಭಾಗ್ಯವತಿ, ಇತ್ತೀಚೆಗೆ ಸಕ್ರಿಯ ರಾಜಕಾರಣದಿಂದ ದೂರವಿದ್ದರು.

Ad Widget

Related posts

ಮಕ್ಕಳಿಗೆ ಉತ್ತಮ ಸಂಸ್ಕಾರ ಮನೆಯಿಂದಲೇ ಶುರುವಾಗಬೇಕು:ಡಿಎಸ್.ಅರುಣ್

Malenadu Mirror Desk

ಆಕ್ಸಿಜನ್, ವೆಂಟಿಲೇಟರ್ ಕೊರತೆ ಇಲ್ಲ

Malenadu Mirror Desk

ಕಮಲಾಂಕೃತ ಶಿವಮೊಗ್ಗೆ, ಹಾಡಿ ಕುಣಿದ ನಾಯಕರು

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.