Malenadu Mitra
ರಾಜ್ಯಶಿವಮೊಗ್ಗಸಾಗರ

ಶಿವಮೊಗ್ಗದಲ್ಲಿ 13 ಸಾವು, 1016 ಮಂದಿ ಗುಣಮುಖ

ಶಿವಮೊಗ್ಗದಲ್ಲಿ ಕೊರೊನ ಆತಂಕ ಯಥಾಸ್ಥಿತಿಯಲ್ಲಿದ್ದು, ಮಂಗಳವಾರ 13 ಮಂದಿ ಸೋಂಕಿತರು ನಿಧನರಾಗಿದ್ದಾರೆ. ಒಟ್ಟು ಜನ 1016 ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರೆ, 631 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈವರೆಗೆ ಕೊರೊನದಿಂದ ಸಾವಿಗೀಡಾದವರ ಸಂಖ್ಯೆ 820ಕ್ಕೇರಿದೆ.
ಶಿವಮೊಗ್ಗ ತಾಲೂಕಿನಲ್ಲಿ 275, ಭದ್ರಾವತಿಯಲ್ಲಿ 115, ತೀರ್ಥಹಳ್ಳಿ 56, ಶಿಕಾರಿಪುರ 55, ಸಾಗರ 52, ಹೊಸನಗರ 19 ಹಾಗೂ ಸೊರಬದಲ್ಲಿ 43, ಇತರೆ ಜಿಲ್ಲೆಯ 16 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. 28 ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ 6594 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ತಿಳಿಸಿದೆ.

Ad Widget

Related posts

ಹರ್ಷ ಕುಟುಂಬಕ್ಕೆ ಸರ್ಕಾರದಿಂದ 25 ಲಕ್ಷ ರೂ ಪರಿಹಾರ ಭಾನುವಾರ ಚೆಕ್ ಹಸ್ತಾಂತರಿಸಲಿರುವ ಯಡಿಯೂರಪ್ಪ, ಸಚಿವ ಕೆ.ಎಸ್ ಈಶ್ವರಪ್ಪ

Malenadu Mirror Desk

ಮಲೆನಾಡ ಜನಾಕ್ರೋಶ ಸಮಾವೇಶ :ಕಾಂಗ್ರೆಸ್ ಪಕ್ಷದ ಶಕ್ತಿಪ್ರದರ್ಶನ

Malenadu Mirror Desk

ಜೂನ್ 1 ರಿಂದ ಆಯುಷ್ ವೈದ್ಯಾಧಿಕಾರಿಗಳ ಪ್ರತಿಭಟನೆ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.