Malenadu Mitra
ರಾಜ್ಯಶಿವಮೊಗ್ಗ

ಶಿವಮೊಗ್ಗ -ಭದ್ರಾವತಿಯಲ್ಲಿ ಇಳಿಯದ ಕೊರೊನ

ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನದಿಂದ ಶನಿವಾರ 6 ಮಂದಿ ಜೀವಕಳೆದುಕೊಂಡಿದ್ದು, ಹೊಸದಾಗಿ 494 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ ಈವರೆಗೆ ಕೊರೊನದಿಂದ ಸತ್ತವರ ಸಂಖ್ಯೆ 909 ಕ್ಕೇರಿದೆ. ಶನಿವಾರ 696 ಮಂದಿ ಗುಣಮುಖರಾಗಿದ್ದಾರೆ.
ಶಿವಮೊಗ್ಗ ತಾಲೂಕಿನಲ್ಲಿ ಸೋಂಕಿನ ಪ್ರಮಾಣ ಹೆಚ್ಚಿದ್ದು 179 ಮಂದಿಗೆ ಸೋಂಕು ತಗುಲಿದೆ. ಭದ್ರಾವತಿಯಲ್ಲಿ 105, ತೀರ್ಥಹಳ್ಳಿಯಲ್ಲಿ 19, ಶಿಕಾರಿಪುರದಲ್ಲಿ 46, ಸಾಗರದಲ್ಲಿ 47,ಹೊಸನಗರ 37,ಸೊರಬದಲ್ಲಿ 43 ಹಾಗೂ ಇತರೆ ಜಿಲ್ಲೆಯ 13 ಮಂದಿಯಲ್ಲಿ ಸೋಂಕು ತಗುಲಿದೆ. ಜಿಲ್ಲೆಯಲ್ಲಿ ಪ್ರಸ್ತುತ 5502 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

Ad Widget

Related posts

ಬೃಹತ್‌ ಸ್ವದೇಶಿ ಮೇಳದಲ್ಲಿ ಮಳಿಗೆಗೆ ಬುಕ್ಕಿಂಗ್‌

Malenadu Mirror Desk

ಟೀ ಪಾತ್ರೆ ಬಿದ್ದು ಬಾಲಕ ಸಾವು, ಪೋಷಕರ ಆಕ್ರಂದನ

Malenadu Mirror Desk

ಹೆಚ್‍ಐವಿ ಸೋಂಕಿತರನ್ನು ಎಲ್ಲರಂತೆ ಸಮಾನವಾಗಿ ಕಾಣಬೇಕು: ಡಾ.ರಘುನಂದನ್

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.