Malenadu Mitra
ರಾಜ್ಯಶಿಕಾರಿಪುರಶಿವಮೊಗ್ಗ

ಹೊಲದಲ್ಲಿ ಹೊಂಚು ಹಾಕಿದ ಜವರಾಯ, ವಿದ್ಯುತ್ ತಗುಲಿ ಅಣ್ಣತಮ್ಮ ಸಾವು

ಜಮೀನಿನಲ್ಲಿ ಬೋರ್ ವೇಲ್ ರಿಪೇರಿ ಮಾಡಲು ಹೋಗಿ ವಿದ್ಯುತ್ ಶಾಕ್ ನಿಂದ ಇಬ್ಬರು ಯುವಕರ ಸಾವನ್ನಪ್ಪಿದ ಧಾರುಣ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿ ನಡೆದಿದೆ.
ಶಿಕಾರಿಪುರ ತಾಲೂಕಿನ ಹಾರೋಗೊಪ್ಪ ಬಿ ಕ್ಯಾಂಪ್ ನ ನಿವಾಸಿಗಳಾದ ಶಶಿಕುಮಾರ್ ನಾಯ್ಕ್ (32 ವ) ಶೇಖರ್ ನಾಯ್ಕ್ (36 ವ) ಮೃತ ದುರ್ದೈವಿಗಳು.
ಬಿ.ಕ್ಯಾಪ್ ಹಾರೋಗೊಪ್ಪ ಸರ್ವೆ ನಂ 52ರ ತಮ್ಮ ಜಮೀನಿನಲ್ಲಿ ಬೋರವೇಲ್ ರಿಪೇರಿ ಮಾಡಲು ಹೋಗಿ ವಿದ್ಯುತ್ ಆಘಾತದಿಂದ ಇಬರಿಬ್ಬರೂ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಮನೆಗೆ ಆಧಾರವಾಗಿದ್ದ ಮಕ್ಕಳಿಬ್ಬರನ್ನೂ ಕಳೆದುಕೊಂಡ ಕುಟುಂಬದ ದುಃಖ ಮುಗಿಲು ಮುಟ್ಟಿತ್ತು. ಈ ಸಂಬಂಧಿಸಿದ ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Ad Widget

Related posts

ಮಕ್ಕಳಿಗೆ ಸಂಬಂಧಗಳ ಮೌಲ್ಯ ತಿಳಿಸಬೇಕು: ಡಾ.ಮೋಹನ್ ಚಂದ್ರಗುತ್ತಿ , ಮಳೀಮಠ್ ನಾರಾಯಣ ನಾಯ್ಕರಿಗೆ ಸಕಾಲಿಕ ಶ್ರದ್ಧಾಂಜಲಿ ಕಾರ್ಯಕ್ರಮ

Malenadu Mirror Desk

ಜೀವಪರ ಸರ್ಜಿ ಬಿಜೆಪಿ ತೆಕ್ಕೆಗೆ, ಕಮಲ ಹಿಡಿದ ಕೆ.ಜಿ.ಶಿವಪ್ಪ ಪುತ್ರ ಪ್ರಶಾಂತ್

Malenadu Mirror Desk

ಮಳೆ ಅದ್ವಾನ , ಜನರ ಪರದಾಟ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.