Malenadu Mitra
ರಾಜ್ಯಶಿವಮೊಗ್ಗಸಾಗರ

ಕಳ್ಳರನ್ನು ಬೆದರಿಸಿದ ಜನ, ಶ್ರೀಗಂಧ ಮರ ಕಟಾವು ಬಿಟ್ಟು ಪರಾರಿ

ಶ್ರ್ರೀಗಂಧ ಮರವನ್ನು ಕಡಿದು ಸಾಗಿಸಲು ಯತ್ನಿಸಿದ ಘಟನೆ ಸಾಗರದ ವಿಜಯನಗರ ಬಡಾವಣೆಯ ಸಮೀಪದ ಜಂಬಗಾರುವಿನಲ್ಲಿ ನಡೆದಿದೆ.
ವಿಜಯನಗರ ಬಡಾವಣೆಯ ಸಮೀಪದ ಜಂಬಗಾರುವಿನ ಹಿರಿಯಣ್ಣಯ್ಯ ಅವರ ಜಾಗದಲ್ಲಿ ಶ್ರೀಗಂಧದ ಮರವಿದೆ. ಇದನ್ನು ಕಡಿದು ಸಾಗಿಸಲು ಕಳ್ಳರು ಯತ್ನಿಸಿದ್ದಾರೆ.ಆದರೆ ಮನೆಯವರು ಮತ್ತು ಸ್ಥಳೀಯರು ಕೂಗಿ ಬೆದರಿಸಿದ್ದರಿಂದ ಕಳ್ಳರು ಪರಾರಿಯಾಗಿದ್ದಾರೆ.
ಕಳ್ಳರ ಕೃತ್ಯವನ್ನು ಗಮನಿಸಿದ ಸ್ಥಳೀಯರು ಕೂಗಿದ್ದಾರೆ. ಅಲ್ಲದೇ ಕಳ್ಳರನ್ನು ಬೆದರಿಸಿದ್ದಾರೆ. ಹಾಗಾಗಿ ಕೃತ್ಯವನ್ನು ಅರ್ಧಕ್ಕೆ ನಿಲ್ಲಿಸಿ ಕಳ್ಳರು ಪರಾರಿಯಾಗಿರುವ ವಿಡಿಯೋ ವೈರಲ್ ಆಗಿದೆ

Ad Widget

Related posts

ಉಪವಾಸ ಕೈಬಿಡಲು ಸಂಸದ ರಾಘವೇಂದ್ರ ಮನವಿ

Malenadu Mirror Desk

ಜಿಲ್ಲೆಯಲ್ಲಿ ವಾರಾಂತ್ಯ ಕಫ್ರ್ಯೂ ಕಟ್ಟುನಿಟ್ಟಿನಿಂದ ಜಾರಿ : ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

Malenadu Mirror Desk

ಶಿಕಾರಿಪುರಕ್ಕೆ ಸರ್ಕಾರಿ ಬಸ್ ಬೇಕು

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.