Malenadu Mitra
ರಾಜ್ಯಶಿವಮೊಗ್ಗಸಾಗರ

ಕಳ್ಳರನ್ನು ಬೆದರಿಸಿದ ಜನ, ಶ್ರೀಗಂಧ ಮರ ಕಟಾವು ಬಿಟ್ಟು ಪರಾರಿ

ಶ್ರ್ರೀಗಂಧ ಮರವನ್ನು ಕಡಿದು ಸಾಗಿಸಲು ಯತ್ನಿಸಿದ ಘಟನೆ ಸಾಗರದ ವಿಜಯನಗರ ಬಡಾವಣೆಯ ಸಮೀಪದ ಜಂಬಗಾರುವಿನಲ್ಲಿ ನಡೆದಿದೆ.
ವಿಜಯನಗರ ಬಡಾವಣೆಯ ಸಮೀಪದ ಜಂಬಗಾರುವಿನ ಹಿರಿಯಣ್ಣಯ್ಯ ಅವರ ಜಾಗದಲ್ಲಿ ಶ್ರೀಗಂಧದ ಮರವಿದೆ. ಇದನ್ನು ಕಡಿದು ಸಾಗಿಸಲು ಕಳ್ಳರು ಯತ್ನಿಸಿದ್ದಾರೆ.ಆದರೆ ಮನೆಯವರು ಮತ್ತು ಸ್ಥಳೀಯರು ಕೂಗಿ ಬೆದರಿಸಿದ್ದರಿಂದ ಕಳ್ಳರು ಪರಾರಿಯಾಗಿದ್ದಾರೆ.
ಕಳ್ಳರ ಕೃತ್ಯವನ್ನು ಗಮನಿಸಿದ ಸ್ಥಳೀಯರು ಕೂಗಿದ್ದಾರೆ. ಅಲ್ಲದೇ ಕಳ್ಳರನ್ನು ಬೆದರಿಸಿದ್ದಾರೆ. ಹಾಗಾಗಿ ಕೃತ್ಯವನ್ನು ಅರ್ಧಕ್ಕೆ ನಿಲ್ಲಿಸಿ ಕಳ್ಳರು ಪರಾರಿಯಾಗಿರುವ ವಿಡಿಯೋ ವೈರಲ್ ಆಗಿದೆ

Ad Widget

Related posts

ನೂತನ ಕುಲಸಚಿವರಿಂದ ಅಧಿಕಾರ ಸ್ವೀಕಾರ

Malenadu Mirror Desk

ತೈಲ ಬೆಲೆ ಏರಿಕೆ ಖಂಡಿಸಿ ಪೆಟ್ರೋಲ್‌ ಬಂಕ್‌ಗೆ ಕಾಂಗ್ರೇಸ್‌ ಮುತ್ತಿಗೆ

Malenadu Mirror Desk

ಗ್ರಾಮೀಣ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.