Malenadu Mitra
ರಾಜ್ಯಶಿವಮೊಗ್ಗ

ಸಿಎಂ ನಿವಾಸಕ್ಕೆ ರಂಭಾಪುರಿ ಶ್ರೀಗಳ ಭೇಟಿ

ಮುಖ್ಯಮಂತ್ರಿ ಯಡಿಯೂರಪ್ಪ ಅವರ ಶಿಕಾರಿಪುರ ನಿವಾಸಕ್ಕೆ ಬಾಳೆಹೊನ್ನೂರು ಗುರುವಾರ ರಂಭಾಪುರಿ ಪೀಠದ ಜಗದ್ಗುರುಗಳು ಭೇಟಿ ನೀಡಿದ್ದರು. ಈ ಸಂದರ್ಭ ಸಂಸದ ಬಿ.ವೈ.ರಾಘವೇಂದ್ರ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ದಂಪತಿಗಳು ಸ್ವಾಮೀಜಿಯವರ ಪಾದಪೂಜೆ ನೆರವೇರಿಸಿದರು.
ದಂಪತಿಗಳನ್ನು ಆಶೀರ್ವದಿಸಿದ ಶ್ರೀಗಳು, ಉಭಯತ್ರರ ಯಶಸ್ವಿಗೆ ಹಾರೈಸಿದರು. ಈ ಸಂದರ್ಭ ರಂಭಾಪುರಿ ಶಾಖಾಮಠದ ಗುರುಗಳು, ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಗುರುಮೂರ್ತಿ ಮತ್ತಿತರರು ಭಾಗವಹಿಸಿದ್ದರು.

Ad Widget

Related posts

ಗೆಜ್ಜೆ ಕಟ್ಟಿ ಕುಣಿದ ಹುಡುಗನ ಹೆಜ್ಜೆಗುರುತಷ್ಟೇ ಉಳಿದದ್ದು… ಲೋಹಿತ್ ಕಿಡದುಂಬೆ ನಿಧನಕ್ಕೆ ಹಿನ್ನೀರ ಜನರ ಕಂಬನಿ

Malenadu Mirror Desk

ಯಡಿಯೂರಪ್ಪ ಪದಚ್ಯುತಿಗೆ ಈಶ್ವರಪ್ಪ ಅವರೇ ನೇರ ಕಾರಣ

Malenadu Mirror Desk

ಸಾಲ ತೀರಿಸಿದರೆ ಮಾತ್ರ ಬ್ಯಾಂಕ್ ಗಳ ಏಳಿಗೆ ಸಾಧ್ಯ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.