Malenadu Mitra
ರಾಜ್ಯಶಿವಮೊಗ್ಗ

ಸಿಎಂ ನಿವಾಸಕ್ಕೆ ರಂಭಾಪುರಿ ಶ್ರೀಗಳ ಭೇಟಿ

ಮುಖ್ಯಮಂತ್ರಿ ಯಡಿಯೂರಪ್ಪ ಅವರ ಶಿಕಾರಿಪುರ ನಿವಾಸಕ್ಕೆ ಬಾಳೆಹೊನ್ನೂರು ಗುರುವಾರ ರಂಭಾಪುರಿ ಪೀಠದ ಜಗದ್ಗುರುಗಳು ಭೇಟಿ ನೀಡಿದ್ದರು. ಈ ಸಂದರ್ಭ ಸಂಸದ ಬಿ.ವೈ.ರಾಘವೇಂದ್ರ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ದಂಪತಿಗಳು ಸ್ವಾಮೀಜಿಯವರ ಪಾದಪೂಜೆ ನೆರವೇರಿಸಿದರು.
ದಂಪತಿಗಳನ್ನು ಆಶೀರ್ವದಿಸಿದ ಶ್ರೀಗಳು, ಉಭಯತ್ರರ ಯಶಸ್ವಿಗೆ ಹಾರೈಸಿದರು. ಈ ಸಂದರ್ಭ ರಂಭಾಪುರಿ ಶಾಖಾಮಠದ ಗುರುಗಳು, ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಗುರುಮೂರ್ತಿ ಮತ್ತಿತರರು ಭಾಗವಹಿಸಿದ್ದರು.

Ad Widget

Related posts

ಜನಮನ ಸೆಳೆದ ರೈತ ದಸರಾ. ಎತ್ತಿನ ಗಾಡಿಯಲ್ಲಿ ಬಂದ ಮೇಯರ್

Malenadu Mirror Desk

ಅವೈಜ್ಞಾನಿಕ ಸುತ್ತೋಲೆ ಹಿಂಪಡೆಯಲು ಉಪನ್ಯಾಸಕರ ಒತ್ತಾಯ

Malenadu Mirror Desk

ಎಣ್ಣೆಹೊಳೆಗೆ ನೂತನ ಲಾಂಚ್

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.