Malenadu Mitra
ರಾಜ್ಯಶಿವಮೊಗ್ಗ

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ದೇವೇಗೌಡರ ಹೆಸರಿಡಿ

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮಾಜಿ ಪ್ರಧಾನಿ ದೇವೇಗೌಡರ ಹೆಸರನ್ನು ನಾಮಕರಣ ಮಾಡಬೇಕೆಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಆರ್ ಎ ಚಾಬುಸಾಬ್ ಮತ್ತು ವರದರಾಜ್ ಮನವಿ ಮಾಡಿದ್ದಾರೆ.

ಪ್ರಧಾನ ಮಂತ್ರಿಯಂತಹ ಪ್ರತಿಷ್ಠಿತ ಹುದ್ದೆಗೇರುವ ಮೂಲಕ ರಾಜ್ಯದ ಮತ್ತು ಕನ್ನಡಿಗರ ಘನತೆ ಹೆಚ್ಚಿಸಿದ್ದಾರೆ. ರಾಜ್ಯದ ಬಡವರು,ರೈತರ ನಾಯಕ ಹಾಗೂ ಮಣ್ಣಿನಮಗ ದೇವೇಗೌಡರ ಹೆಸರನ್ನು ವಿಮಾನ ನಿಲ್ದಾಣಕ್ಕೆ ನಾಮಕರಣ ಮಾಡುವುದು ಸೂಕ್ತವಾದುದು. ಈ ಬಗ್ಗೆ ಸಂಸದ ರಾಘವೇಂದ್ರ ಅವರು ಕೇಂದ್ರಸರಕಾರದ ಗಮನ ಸೆಳೆಯಬೇಕು ಎಂದು ಚಾಬುಸಾಬ್ ಮನವಿ ಮಾಡಿದ್ದಾರೆ

Ad Widget

Related posts

ಶರಾವತಿ  ಸಂತ್ರಸ್ತರ ವಿಶ್ವಾಸಕ್ಕೆ ಪಕ್ಷಗಳ ಪೈಪೋಟಿ
ಅಡಕೆ ಎಲೆಚುಕ್ಕಿ ರೋಗ,  ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆಗಳೇ ಚುನಾವಣೆ ವಿಷಯ

Malenadu Mirror Desk

ರಕ್ತದಾನ ಮಾಡುವ ಮೂಲಕ ರಕ್ತದಾನಿಗಳ ದಿನಾಚರಣೆ ಮಾಡಿದ ಡಾ.ರಾಜನಂದಿನಿ ಕಾಗೋಡು

Malenadu Mirror Desk

ಎನ್.ಡಿ ಸುಂದರೇಶ್ ಸ್ಮರಣೆ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.