Malenadu Mitra
ರಾಜ್ಯಶಿವಮೊಗ್ಗ

ಪತ್ರಿಕಾ ಅಕಾಡೆಮಿಗೆ ಗೋಪಾಲ್ ನೇಮಕ

ಹಿರಿಯ ಪತ್ರಕರ್ತ ಗೋಪಾಲ್ ಎಸ್,ಯಡಗೆರೆ ಹಾಗೂ ಪತ್ರಕರ್ತ ಕೆ.ವಿ.ಶಿವಕುಮಾರ್ ಅವರು ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯರಾಗಿ ನೇಮಕವಾಗಿದ್ದಾರೆ. ಹಿರಿಯ ಪತ್ರಕರ್ತ ಸದಾಶಿವ ಶೆಣೈ ಅಧ್ಯಕ್ಷತೆಯ ಅಕಾಡೆಮಿಗೆ ಶಿವಮೊಗ್ಗದ ಈ ಇಬ್ಬರನ್ನು ಸರಕಾರ ನೇಮಕ ಮಾಡಿ ಆದೇಶಿಸಿದೆ.
ಅಕಾಡೆಮಿಗೆ ನೇಮಕಗೊಂಡ ಪತ್ರಕರ್ತರಿಗೆ ಮಲೆನಾಡು ಮಿರರ್ ಅಭಿನಂದನೆ ಸಲ್ಲಿಸಿದೆ.

Ad Widget

Related posts

ಶತಕ ದಾಟಿದ ಪೆಟ್ರೋಲ್ ಬೆಲೆ: ಸಿಎಂ ತವರಿನಲ್ಲಿ ಅಣಕು ಸಂಭ್ರಮಾಚರಣೆ

Malenadu Mirror Desk

2 A ಮೀಸಲಾತಿ ಕೊಡದಿದ್ದರೆ, ಬಿಜೆಪಿ ಪಂಚಮಸಾಲಿಗಳ ವಿಶ್ವಾಸ ಕಳೆದುಕೊಳ್ಳಲಿದೆ

Malenadu Mirror Desk

ಹಸೆ ಚಿತ್ತಾರ ಕಲೆಯ ಕುರಿತ ಮೊದಲ ಸಮಗ್ರ ಸಂಶೋಧನಾ ಕಾರ್ಯ ಶ್ಲಾಘನೀಯ: ಕಾಗೋಡು ತಿಮ್ಮಪ್ಪ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.