Malenadu Mitra
ರಾಜ್ಯಶಿವಮೊಗ್ಗ

ಪತ್ರಿಕಾ ಅಕಾಡೆಮಿಗೆ ಗೋಪಾಲ್ ನೇಮಕ

ಹಿರಿಯ ಪತ್ರಕರ್ತ ಗೋಪಾಲ್ ಎಸ್,ಯಡಗೆರೆ ಹಾಗೂ ಪತ್ರಕರ್ತ ಕೆ.ವಿ.ಶಿವಕುಮಾರ್ ಅವರು ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯರಾಗಿ ನೇಮಕವಾಗಿದ್ದಾರೆ. ಹಿರಿಯ ಪತ್ರಕರ್ತ ಸದಾಶಿವ ಶೆಣೈ ಅಧ್ಯಕ್ಷತೆಯ ಅಕಾಡೆಮಿಗೆ ಶಿವಮೊಗ್ಗದ ಈ ಇಬ್ಬರನ್ನು ಸರಕಾರ ನೇಮಕ ಮಾಡಿ ಆದೇಶಿಸಿದೆ.
ಅಕಾಡೆಮಿಗೆ ನೇಮಕಗೊಂಡ ಪತ್ರಕರ್ತರಿಗೆ ಮಲೆನಾಡು ಮಿರರ್ ಅಭಿನಂದನೆ ಸಲ್ಲಿಸಿದೆ.

Ad Widget

Related posts

ವೀರಶೈವ ಯುವ ಸಂಗಮದಿಂದ ವಿಸ್ಮಯ

Malenadu Mirror Desk

ವೀರಶೈವರ ಒಗ್ಗಟ್ಟು ಮುರಿಯಲು ಸಾಧ್ಯವಿಲ್ಲ, ಪ್ರಬುದ್ಧಮತದಾರರ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಹೇಳಿಕೆ

Malenadu Mirror Desk

ಸಾಕು ನಾಯಿ ಮೇಲೆ ಗುಂಡು ಹಾರಿಸಿದ ವ್ಯಕ್ತಿ: ಠಾಣೆಗೆ ದೂರು

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.