Malenadu Mitra
ರಾಜ್ಯಶಿವಮೊಗ್ಗ

ಪತ್ರಿಕಾ ಅಕಾಡೆಮಿಗೆ ಗೋಪಾಲ್ ನೇಮಕ

ಹಿರಿಯ ಪತ್ರಕರ್ತ ಗೋಪಾಲ್ ಎಸ್,ಯಡಗೆರೆ ಹಾಗೂ ಪತ್ರಕರ್ತ ಕೆ.ವಿ.ಶಿವಕುಮಾರ್ ಅವರು ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯರಾಗಿ ನೇಮಕವಾಗಿದ್ದಾರೆ. ಹಿರಿಯ ಪತ್ರಕರ್ತ ಸದಾಶಿವ ಶೆಣೈ ಅಧ್ಯಕ್ಷತೆಯ ಅಕಾಡೆಮಿಗೆ ಶಿವಮೊಗ್ಗದ ಈ ಇಬ್ಬರನ್ನು ಸರಕಾರ ನೇಮಕ ಮಾಡಿ ಆದೇಶಿಸಿದೆ.
ಅಕಾಡೆಮಿಗೆ ನೇಮಕಗೊಂಡ ಪತ್ರಕರ್ತರಿಗೆ ಮಲೆನಾಡು ಮಿರರ್ ಅಭಿನಂದನೆ ಸಲ್ಲಿಸಿದೆ.

Ad Widget

Related posts

ನಾರಾಯಣಗುರು ಅಭಿವೃದ್ಧಿ ನಿಗಮ ರಚನೆ: ಸರಕಾರಕ್ಕೆ ರೇಣುಕಾನಂದ ಶ್ರೀ ಅಭಿನಂದನೆ, ಹೋರಾಟಕ್ಕೆ ಸಂದ ಜಯ ಎಂದ ಸ್ವಾಮೀಜಿ, ಅನುದಾನ ಬಿಡುಗಡೆಗೆ ಸರಕಾರಕ್ಕೆ ಒತ್ತಾಯ

Malenadu Mirror Desk

ಶರಾವತಿ  ಸಂತ್ರಸ್ತರ ವಿಶ್ವಾಸಕ್ಕೆ ಪಕ್ಷಗಳ ಪೈಪೋಟಿ
ಅಡಕೆ ಎಲೆಚುಕ್ಕಿ ರೋಗ,  ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆಗಳೇ ಚುನಾವಣೆ ವಿಷಯ

Malenadu Mirror Desk

ರಾಷ್ಟ್ರೀಯ ಪಕ್ಷಗಳ ಅಭ್ಯರ್ಥಿಗಳ ಸ್ಪರ್ಧೆ ಗೌಣ, ನನ್ನ ಮತ್ತು ಘುಪತಿ ಭಟ್‌ ನಡುವೆ ನೇರ ಹಣಾಹಣಿ : ಎಸ್‌.ಪಿ.ದಿನೇಶ್‌ ಹೇಳಿಕೆ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.