Malenadu Mitra
ರಾಜ್ಯಶಿವಮೊಗ್ಗ

ಪ್ರೊ. ಸಿ. ಎಂ. ತ್ಯಾಗರಾಜ್ ಅಧಿಕಾರ ಸ್ವೀಕಾರ

ಕುವೆಂಪು ವಿಶ್ವವಿದ್ಯಾಲಯದ ನೂತನ ಪರೀಕ್ಷಾಂಗ ಕುಲಸಚಿವರಾಗಿ ಪ್ರೊ. ಸಿ. ಎಂ. ತ್ಯಾಗರಾಜ್ ಬುಧವಾರ ಬೆಳಿಗ್ಗೆ ಅಧಿಕಾರ ವಹಿಸಿಕೊಂಡರು. ಕುಲಪತಿ ಪ್ರೊ. ಬಿ. ಪಿ. ವೀರಭದ್ರಪ್ಪ, ಕುಲಸಚಿವೆ ಅನುರಾಧ. ಜಿ ಮತ್ತು ನಿಕಟಪೂರ್ವ ಪರೀಕ್ಷಾಂಗ ಕುಲಸಚಿವ ಪ್ರೊ. ಪಿ.‌ ಕಣ್ಣನ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Ad Widget

Related posts

ಭಾರತೀಯ ಪರಂಪರೆಯನ್ನು ಜಗತ್ತಿಗೆ ಪರಿಚಯಿಸಿದವರು ಸ್ವಾಮಿ ವಿವೇಕಾನಂದ: ಪ್ರೊ.ಬಿ.ಪಿ.ವೀರಭದ್ರಪ್ಪ

Malenadu Mirror Desk

ಅರಣ್ಯ ರಕ್ಷಕರ ಸೇವೆ ಅನನ್ಯ, ವನ್ಯಸಂಪತ್ತು ರಕ್ಷಿಸುವವರಿಗೂ ಸೂಕ್ತ ಗೌರವ ಸಿಗಬೇಕು, ಅರಣ್ಯ ಹುತಾತ್ಮರ ದಿನಾಚರಣೆಯಲ್ಲಿ ನ್ಯಾಯಾಧೀಶರಾದ ಮಂಜುನಾಥನಾಯಕ್ ಅಭಿಮತ

Malenadu Mirror Desk

ಎಲ್ಲಾ ಧರ್ಮದ ಸಾರ ಸಹಬಾಳ್ವೆ: ಮರುಳಸಿದ್ಧ ಶ್ರೀ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.