Malenadu Mitra
ರಾಜ್ಯಶಿವಮೊಗ್ಗ

ಸಿಎಂ ಜಂಟಿ ಕಾರ್ಯದರ್ಶಿಗೆ ಗೌರವ

ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿ ಜಗದೀಶ್ ಮಳಲಗದ್ದೆ ಹಾಗೂ ಭಾರತ ಸರಕಾರದ ಆದಾಯ ತೆರಿಗೆ ಇಲಾಖೆ ಸಮಿತಿ ಸದಸ್ಯ ಮಂಜುನಾಥ್ ಮಳಲಗದ್ದೆ ಇವರನ್ನು ನಾರಾಯಣ ಗುರು ವಿಚಾರ ವೇದಿಕೆ ವತಿಯಿಂದ ಶನಿವಾರ ಗೌರವಿಸಲಾಯಿತು.
ಶಿಕಾರಿಪುರದ ಹುಚ್ಚರಾಯ ಸ್ವಾಮೀ ದೇಗುಲದಲ್ಲಿ ಮಳಲಗದ್ದೆ ಕರಡಿ ಮನೆತನದಿಂದ ನಡೆದ ವಿಶೇಷ ಪೂಜೆ ಸಂದರ್ಭ ಈ ಇಬ್ಬರನ್ನು ಸನ್ಮಾನಿಸಲಾಯಿತು.
ಈ ಸಂದರ್ಭ ವೇದಿಕೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಅಣ್ಣಪ್ಪ ನಾಯ್ಕ ,ರಾಜ್ಯ ಖಜಾಂಚಿ ದಿನೇಶ್ ಮಳಲಗದ್ದೆ. ಜಿಲ್ಲಾ ಅಧ್ಯಕ್ಷರಾದ ಪ್ರವೀಣ್ ಹಿರೇಇಡಗೋಡು, ಕೇಶವಮೂರ್ತಿ, ಸಮಾಜದ ಹಿರಿಯ ಮುಖಂಡ ಉಮೇಶ್ ಕೋಡಿಹಳ್ಳಿ.ಚೇತನ್ ಹುಣಸೆಕಟ್ಟೆ. ಪ್ರವೀಣ್ ಹುಣೆಸೆಕಟ್ಟೆ ಮತ್ತಿತರರಿದ್ದರು.

Ad Widget

Related posts

ರಾಮಾಯಣ ರಾಜಕಾರಣದ ಕೈಪಿಡಿ: ಡಾ. ಶಿವಾನಂದ

Malenadu Mirror Desk

ಸರಳ ಸಜ್ಜನಿಕೆ ವ್ಯಕ್ತಿತ್ವದ ಕೆ.ಬಿ.ರಾಮಪ್ಪ ,ಪ್ರೆಸ್ ಟ್ರಸ್ಟ್‌ನಲ್ಲಿ ಅಗಲಿದ ಹಿರಿಯ ಪತ್ರಕರ್ತರಿಗೆ ಸಂತಾಪ

Malenadu Mirror Desk

ಕಾಂಗ್ರೆಸ್ ಲಸಿಕಾ ಜಾಗೃತಿ ಅಭಿಯಾನ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.