Malenadu Mitra
ರಾಜ್ಯಶಿವಮೊಗ್ಗ

ಟಿಪ್ಪುನಗರದಲ್ಲಿ ಯುವಕನ ಕೊಲೆ

ಶಿವಮೊಗ್ಗ ಟಿಪ್ಪುನಗರ ಕೆಕೆಸೆಡ್ ಬಳಿ ಚರಂಡಿಯಲ್ಲಿ ಶನಿವಾರ ರಾತ್ರಿ ಯುವಕನ ಶವ ಪತ್ತೆಯಾಗಿದ್ದು, ಕೊಲೆ ಮಾಡಿ ಶವವನ್ನು ಚರಂಡಿಯಲ್ಲಿ ಹಾಕಲಾಗಿದೆ ಎನ್ನಲಾಗಿದೆ.
ಇರ್ಫಾನ್ ಎಂಬ ಯುವಕನೇ ಹತ್ಯೆಗೀಡಾಗಿದ್ದು, ಕೊಲೆ ಆರೋಪಿಗಳೂ ಯಾರೆಂದು ತಕ್ಷಣಕ್ಕೆ ಮಾಹಿತಿ ಇಲ್ಲ. ದೊಡ್ಡ ಪೇಟೆ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಹಳೆಯ ದ್ವೇಷಕ್ಕೆ ಕೊಲೆ ನಡೆದಿರುವ ಶಂಕೆಯಿದ್ದು, ತನಿಖೆಯಿಂದ ಮಾಹಿತಿ ಹೊರಬರಬೇಕಿದೆ.

Ad Widget

Related posts

ಕಾರ್ಟೂನ್

Malenadu Mirror Desk

ಸರ್ವೋತ್ತಮ ಪ್ರಶಸ್ತಿ ಪ್ರದಾನ,ಎಪ್ರಿಲ್ 21ರಂದು ಸರ್ಕಾರಿ ನೌಕರರ ದಿನಾಚರಣೆ

Malenadu Mirror Desk

ಬೆಡ್ ಬ್ಲಾಕ್ ದಂಧೆ ಹಿಂದೆ ಮುಸ್ಲಿಂ ಸಂಘಟನೆ: ಈಶ್ವರಪ್ಪ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.