Malenadu Mitra
ರಾಜ್ಯಶಿವಮೊಗ್ಗ

ಟಿಪ್ಪುನಗರದಲ್ಲಿ ಯುವಕನ ಕೊಲೆ

ಶಿವಮೊಗ್ಗ ಟಿಪ್ಪುನಗರ ಕೆಕೆಸೆಡ್ ಬಳಿ ಚರಂಡಿಯಲ್ಲಿ ಶನಿವಾರ ರಾತ್ರಿ ಯುವಕನ ಶವ ಪತ್ತೆಯಾಗಿದ್ದು, ಕೊಲೆ ಮಾಡಿ ಶವವನ್ನು ಚರಂಡಿಯಲ್ಲಿ ಹಾಕಲಾಗಿದೆ ಎನ್ನಲಾಗಿದೆ.
ಇರ್ಫಾನ್ ಎಂಬ ಯುವಕನೇ ಹತ್ಯೆಗೀಡಾಗಿದ್ದು, ಕೊಲೆ ಆರೋಪಿಗಳೂ ಯಾರೆಂದು ತಕ್ಷಣಕ್ಕೆ ಮಾಹಿತಿ ಇಲ್ಲ. ದೊಡ್ಡ ಪೇಟೆ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಹಳೆಯ ದ್ವೇಷಕ್ಕೆ ಕೊಲೆ ನಡೆದಿರುವ ಶಂಕೆಯಿದ್ದು, ತನಿಖೆಯಿಂದ ಮಾಹಿತಿ ಹೊರಬರಬೇಕಿದೆ.

Ad Widget

Related posts

ಶಿಕ್ಷಣ ನೀತಿ ಖಾಸಗೀಕರಣಕ್ಕೆ ನಾಂದಿ : ಕಿಮ್ಮನೆ ರತ್ನಾಕರ್ ಅಭಿಪ್ರಾಯ

Malenadu Mirror Desk

ಮುಂದಿನ ಮಾರ್ಚ್ ಒಳಗಾಗಿ ಸ್ಮಾರ್ಟ್ ಸಿಟಿ ಕಾಮಗಾರಿಗಳು ಪೂರ್ಣ: ಚಿದಾನಂದ ವಟಾರೆ

Malenadu Mirror Desk

17 ಮನೆ ಕುಸಿತ,9 ಕಾಳಜಿ ಕೇಂದ್ರ, ಅಧಿಕಾರಿಗಳೊಂದಿಗೆ ಶೀಘ್ರ ಸಭೆ ಸ್ಥಳ ಪರಿಶೀಲಿಸಿದ ನಂತರ ಸಂಸದ ರಾಘವೇಂದ್ರ ಹೇಳಿಕೆ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.