Malenadu Mitra
ರಾಜ್ಯಶಿವಮೊಗ್ಗ

ಆಗುಂಬೆ ಘಾಟಿಯಲ್ಲಿ ಕಾರ್ ಬೆಂಕಿ,ಟ್ರಾಫಿಕ್ ಜಾಮ್

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕು ಆಗುಂಬೆ ಘಾಟಿಯಲ್ಲಿ ಭಾನುವಾರ ಟರಿನೊ ಕಾರಿನಲ್ಲಿ ಆಕಸ್ಮಿಕ ಬೆಂಕಿ ಹೊತ್ತಿಕೊಂಡ ಘಟನೆ ನಡೆದಿದೆ. ಕಾರು ಚಲಿಸುತ್ತಿರುವಾಗಲೆ ಘಾಟಿಯ ಮೊದಲ ತಿರುವಿನಲ್ಲಿ ಬೆಂಕಿ ಕಾಣಿಸಿತು.

ಕಾರಿನಲ್ಲಿದ್ದ ಎಲ್ಲರೂ ಪಾರಾಗಿದ್ದಾರೆ. ಇದರಿಂದ ಸುಮಾರು ಒಂದು ತಾಸು ರಸ್ತೆ ಜಾಮ್ ಆಗಿತ್ತು. ಸ್ಥಳಕ್ಕೆ ಬಂದ ಪೊಲೀಸರು ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು

Ad Widget

Related posts

ಬೈಕ್ ಟ್ರಾಕ್ಟರ್ ಡಿಕ್ಕಿ :ಇಬ್ಬರು ಸಾವು

Malenadu Mirror Desk

ಬಿಜೆಪಿ ಅಭ್ಯರ್ಥಿ ಗೆಲ್ಲಿಸಲು ಕರೆ ನೀಡಿದ ಶಾಮನೂರು ,ಶಿವಶಂಕರಪ್ಪಗುರುಬಸವ ಶ್ರೀ ಪುರಸ್ಕಾರ ಸ್ವೀಕಾರ ಸಮಾರಂಭದಲ್ಲಿ ಮಾತನಾಡಿದ ಹಿರಿಯ ಕಾಂಗ್ರೆಸ್ಸಿಗ

Malenadu Mirror Desk

ಚಿತ್ರಕಾರನ ರೇಖೆ ಅಳಿಸಿದ ಕ್ರೂರ ಕೊರೊನ, ಅಪ್ಪ ಅಗಲಿದ ವಾರದೊಳಗೇ ಮಗನನ್ನೂ ಕರೆದೊಯ್ದ ಮೃತ್ಯು

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.