Malenadu Mitra
ರಾಜ್ಯಶಿವಮೊಗ್ಗಸಾಗರ

ಸುರೇಶ್ ಬಾಳೇಗುಂಡಿಅವರಿಗೆ ಸಮಾಜ ರತ್ನ ಪ್ರಶಸ್ತಿ

ಬೆಂಗಳೂರಿನ ಕನ್ನಡ ಸಾಂಸ್ಕೃತಿಕ ಆಕಾಡೆಮಿ ಮಲೆನಾಡಿನ ಉದ್ಯಮಿ ಹಾಗೂ ಸಮಾಜಸೇವಕ ಡಾ.ಕೆ.ಸುರೇಶ್ ಬಾಳೇಗುಂಡಿ ಅವರಿಗೆ ಸಮಾಜ ರತ್ನ ಪ್ರಶಸ್ತಿ ನೀಡಿ ಗೌರವಿಸಿದೆ.
ಸಾಮಾಜಿಕ, ಧಾರ್ಮಿಕ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಸುರೇಶ್ ಅವರ ಸೇವೆಯನ್ನು ಪರಿಗಣಿಸಿ ಸಂಸ್ಥೆ ಈ ಪ್ರಶಸ್ತಿ ನೀಡಿದೆ.
ಬೆಂಗಳೂರಿನ ಗಾಂಧಿಭವನದಲ್ಲಿ ಭಾನುವಾರ ನಡೆದ ಸಮಾರಂಭದಲ್ಲಿ ಸುರೇಶ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸಮಾರಂಭದಲ್ಲಿ ಕೊಳದ ಮಠದ ಡಾ. ಶಾಂತವೀರ ಮಹಾಸ್ವಾಮೀಜಿ ಅಧ್ಯಕ್ಷತೆವಹಿಸಿದ್ದರು. ಬೆಂಗಳೂರಿನ ಶ್ರೀವಿದ್ಯಾ ಮಹಾ ಸಂಸ್ಥಾನದ ಶ್ರೀಸಾದ್ವಿ ಯೋಗಿನಿಮಾತಾ, ಮಾಜಿ ಸಚಿವ ಪಿ ಜಿ ಆರ್ ಸಿಂಧ್ಯಾ ಮಾಜಿ ವಿಧಾನ ಪರಿಷತ್ ಸದಸ್ಯ ಡಿ. ಎಸ್ ವೀರಯ್ಯಾ ಮತ್ತಿತರರು ಹಾಜರಿದ್ದರು.

Ad Widget

Related posts

ರಾಜ್ಯದ ಎಲ್ಲಾ ಮೆಡಿಕಲ್ ಆಸ್ಪತ್ರೆಗಳಲ್ಲಿ ಕ್ಯಾನ್ಸರ್‌ಗೆ ಚಿಕಿತ್ಸೆ ,ಕಿದ್ವಾಯಿ ಮಾದರಿ ಕ್ಯಾನ್ಸರ್ ಆಸ್ಪತ್ರೆ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಸಚಿವ ಶರಣಪ್ರಕಾಶ್ ಪಾಟೀಲ್

Malenadu Mirror Desk

ಬಿಜೆಪಿಯಲ್ಲಿ ಈಶ್ವರಪ್ಪ ಮೂಲೆ ಗುಂಪು, ಬಾಯಿಗೆ ಬಂದಂಗೆ ಮಾತನಾಡುವುದೇ ಅವರ ಅರ್ಹತೆ: ಆಯನೂರು ಮಂಜುನಾಥ್

Malenadu Mirror Desk

ಶಿವಮೊಗ್ಗದಲ್ಲಿ ತ್ರಿಶತಕ ದಾಟಿದ ಕೊರೊನ, 1335 ಸಕ್ರಿಯ ಪ್ರಕರಣಗಳು

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.