Malenadu Mitra
ರಾಜ್ಯಶಿವಮೊಗ್ಗ

ಕಾಶೀನಾಥ್ ನಾಯ್ಕ್ ಅವರನ್ನು ಸನ್ಮಾನಿಸಿದ ಕ್ರೀಡಾ ಸಚಿವ

ಟೋಕಿಯೊ ಒಲಂಪಿಕ್ ಚಿನ್ನದ ಪದಕ ವಿಜೇತ ನೀರಜ್‍ಚೋಪ್ರಾ ಅವರ ಕೋಚ್ ಶಿರಸಿಯ ಕಾಶೀನಾಥ್ ಅವರನ್ನು ಕ್ರೀಡಾ ಸಚಿವ ನಾರಾಯಣಗೌಡ ಅವರು ವಿಧಾನ ಸೌಧದಲ್ಲಿ ಸನ್ಮಾನಿಸಿದರು. ಈ ಸಂದರ್ಭ ಸರಕಾರದ ಹೆಚ್ಚಿವರಿ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಕರ್ನಾಟಕ ಒಲಿಂಪಿಕ್ ಅಸೋಸಿಯೇಷನ್ ಅಧ್ಯಕ್ಷ ಗೋವಿಂದರಾಜು ಮತ್ತಿತರರು ಹಾಜರಿದ್ದರು.
ಮಧು ಬಂಗಾರಪ್ಪ ಅವರಿಂದ ಸನ್ಮಾನ:
ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಮಧುಬಂಗಾರಪ್ಪ ಅವರು ಕಾಶೀನಾಥ್ ಅವರನ್ನು ಬೆಂಗಳೂರಿನ ತಮ್ಮ ಮನೆಗೆ ಬರಮಾಡಿಕೊಂಡು ಅವರನ್ನು ಸನ್ಮಾನಿಸಿದರು. ಈ ಸಂದರ್ಭ ಮಾತನಾಡಿದ್ದ ಅವರು, ಕಾಶೀನಾಥ್ ಅವರು ಗ್ರಾಮೀಣ ಭಾಗದ ಕ್ರೀಡಾಳುಗಳಿಗೆ ಸ್ಫೂರ್ತಿಯಾಗಿದ್ದಾರೆ. ಕ್ರೀಡಾ ಕ್ಷೇತ್ರದ ಅವರ ಸಾಧನೆ ಮಾದರಿ ಎಂದಿದ್ದಾರೆ.

Ad Widget

Related posts

ಜೆಡಿಎಸ್ ನಾಯಕ ಎಂ.ಶ್ರೀಕಾಂತ್‌ರತ್ತ ಕಾಂಗ್ರೆಸ್ ಚಿತ್ತ

Malenadu Mirror Desk

ತ್ಯಾವರೆಕೊಪ್ಪ ಮೃಗಾಲಯದ ಸ್ಟಾರ್ ಅಟ್ರಾಕ್ಟರ್ ಗಂಡು ಹುಲಿ ‘ವಿಜಯ್’ ಸಾವು.

Malenadu Mirror Desk

ಹಿನ್ನೀರಿನಲ್ಲಿ ನಾಪತ್ತೆಯಾಗಿದ್ದ ಮೂವರ ಶವ ಪತ್ತೆ: ಸ್ಥಳದಲ್ಲೇ ಪೋಸ್ಟ್ ಮಾರ್ಟಮ್ ಗೆ ವ್ಯವಸ್ಥೆ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.