Malenadu Mitra
ರಾಜ್ಯಶಿವಮೊಗ್ಗಸಾಗರಸೊರಬ

ಶಾಸಕ ಹಾಲಪ್ಪ ಪುತ್ರಿ ವಿವಾಹ, ವಧುವರರನ್ನು ಹರಸಿದ ಮುಖ್ಯಮಂತ್ರಿ

ಸಾಗರ ಶಾಸಕ ಹಾಗೂ ಎಂಎಸ್‌ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ಅವರು ಪುತ್ರಿ ಡಾ.ಸುಶ್ಮಿತಾ ಅವರ ವಿವಾಹವು ನಿತಿನ್ ಅವರೊಂದಿಗೆ ಸೋಮವಾರ ಬೆಂಗಳೂರಿನ ಅರಮನೆ ಮೈದಾನದಲ್ಲಿ ವಿಜೃಂಭಣೆಯಿಂದ ನೆರವೇರಿತು. ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ, ಸಚಿವರಾದ ಮಾಧುಸ್ವಾಮಿ, ಎಸ್.ಟಿ.ಸೋಮಶೇಖರ್ ಸೇರಿದಂತೆ ಅನೇಕ ಸಚಿವರು, ಶಾಸಕರು ಗಣ್ಯರು ವಿವಾಹದಲ್ಲಿ ಭಾಗವಹಿಸಿ ನೂತನ ವಧುವರರಿಗೆ ಶುಭಕೋರಿದರು.
ವರ ನಿತಿನ್ ಅವರು ಡಾ.ಪಾರ್ವತಮ್ಮ ರಾಜ್ ಕುಮಾರ್ ಸೋದರಿಯ ಪುತ್ರನಾಗಿರುವುದರಿಂದ ದೊಡ್ಮನೆ ಕುಟುಂಬದ ಹಲವರು ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಸಾಗರದಲ್ಲಿ ಅ.೨೩ ರಂದು ಸಾಗರದಲ್ಲಿ ಆರತಕ್ಷತೆ ಕಾರ್ಯಕ್ರಮ ನಿಗದಿಯಾಗಿದೆ.

Ad Widget

Related posts

ಕಟ್ದಡದಿಂದ ಜಿಗಿದು ಆದಿಚುಂಚನಗಿರಿ ಕಾಲೇಜು ವಿದ್ಯಾರ್ಥಿನಿ ಸಾವು,ಪೋಷಕರ ಆಕ್ರಂದನ

Malenadu Mirror Desk

ಹಿಂದೂ ಧರ್ಮದಲ್ಲಿ ಸಾಮಾಜಿಕ ಪರಿವರ್ತನೆ ಆಗತ್ಯ: ಜಡೆ ಮಹಾಂತ ಸ್ವಾಮೀಜಿ

Malenadu Mirror Desk

ಅಹಿಂದ ವರ್ಗಕ್ಕೆ ಕಾಂಗ್ರೆಸ್ ಮೇಲೆ ವಿಶ್ವಾಸ ಇಲ್ಲ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.