Malenadu Mitra
ರಾಜ್ಯಶಿವಮೊಗ್ಗಸಾಗರಸೊರಬ

ಶಾಸಕ ಹಾಲಪ್ಪ ಪುತ್ರಿ ವಿವಾಹ, ವಧುವರರನ್ನು ಹರಸಿದ ಮುಖ್ಯಮಂತ್ರಿ

ಸಾಗರ ಶಾಸಕ ಹಾಗೂ ಎಂಎಸ್‌ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ಅವರು ಪುತ್ರಿ ಡಾ.ಸುಶ್ಮಿತಾ ಅವರ ವಿವಾಹವು ನಿತಿನ್ ಅವರೊಂದಿಗೆ ಸೋಮವಾರ ಬೆಂಗಳೂರಿನ ಅರಮನೆ ಮೈದಾನದಲ್ಲಿ ವಿಜೃಂಭಣೆಯಿಂದ ನೆರವೇರಿತು. ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ, ಸಚಿವರಾದ ಮಾಧುಸ್ವಾಮಿ, ಎಸ್.ಟಿ.ಸೋಮಶೇಖರ್ ಸೇರಿದಂತೆ ಅನೇಕ ಸಚಿವರು, ಶಾಸಕರು ಗಣ್ಯರು ವಿವಾಹದಲ್ಲಿ ಭಾಗವಹಿಸಿ ನೂತನ ವಧುವರರಿಗೆ ಶುಭಕೋರಿದರು.
ವರ ನಿತಿನ್ ಅವರು ಡಾ.ಪಾರ್ವತಮ್ಮ ರಾಜ್ ಕುಮಾರ್ ಸೋದರಿಯ ಪುತ್ರನಾಗಿರುವುದರಿಂದ ದೊಡ್ಮನೆ ಕುಟುಂಬದ ಹಲವರು ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಸಾಗರದಲ್ಲಿ ಅ.೨೩ ರಂದು ಸಾಗರದಲ್ಲಿ ಆರತಕ್ಷತೆ ಕಾರ್ಯಕ್ರಮ ನಿಗದಿಯಾಗಿದೆ.

Ad Widget

Related posts

ಪ್ರಧಾನಿ ಪ್ರಚಾರ ಮಾಡಿದ್ದ ಆಯನೂರಿನಲ್ಲಿ ಬಿಜೆಪಿಗೆ ತೀವ್ರ ಹಿನ್ನಡೆ

Malenadu Mirror Desk

ಜಾತಿಗಳ ನಡುವೆ ವೈಷಮ್ಯ: ಸಚಿವರ ವಜಾಕ್ಕೆ ಆಗ್ರಹ

Malenadu Mirror Desk

ಸರಕಾರದ ಸೌಲಭ್ಯ ಸಾಮಾನ್ಯ ಜನರಿಗೂ ತಲುಪಲಿ: ಸಚಿವ ಮಧುಬಂಗಾರಪ್ಪ,ಜನತಾದರ್ಶನದಲ್ಲಿ ಜಿಲ್ಲೆಯ ಜನರ ಸಮಸ್ಯೆಗಳ ಅನಾವರಣ, ಸರಕಾರಿ ಬಸ್, ಹಕ್ಕುಪತ್ರ, ಗೃಹಲಕ್ಷ್ಮಿಗೇ ಹೆಚ್ಚಿನ ಮನವಿ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.