Malenadu Mitra
ಬೇಸಾಯರಾಜ್ಯಶಿವಮೊಗ್ಗಹೊಸನಗರ

ಬಟ್ಟೆಮಲ್ಲಪ್ಪದಲ್ಲಿ ಅಡಕೆ ಕಳ್ಳನ ಬಂಧನ

ಶಿವಮೊಗ್ಹ.ಜಿಲ್ಲೆ ಹೊಸನಗರ : ತಾಲ್ಲೂಕಿನ ಬಟ್ಟೆಮಲ್ಲಪ್ಪ ಗ್ರಾಮದ ಆದರ್ಶ ಎಂಬುವವರ ಮನೆಯಲ್ಲಿ ಸಂಗ್ರಹಿಸಿದ್ದ 1.20 ಲಕ್ಷ ರೂ. ಮೌಲ್ಯದ ಅಡಿಕೆ ಕಳವು ಸಂಬಂಧ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಬಟ್ಟೆಮಲ್ಲಪ್ಪ ಗ್ರಾಮದ ನಿವಾಸಿ, ಸಾಗರ ಪಟ್ಟಣದ ಅಡಿಕೆ ವ್ಯಾಪಾರಿ ರಹೀಮ್ ಸಾಬ್ ಬಂಧಿತ ಆರೋಪಿಯಾಗಿದ್ದು, ಆರೋಪಿಯು ಆದರ್ಶ ಅವರ ಮನೆಯಿಂದ ಸಿಪ್ಪೆಗೋಟು ಮತ್ತು ಚಾಲಿ ಅಡಿಕೆಯನ್ನು ಕಳವು ಮಾಡಿದ್ದ.
ಸಿಪಿಐ ಮಧುಸೂಧನ್ ಮತ್ತು ಪಿಎಸ್‌ಐ ರಾಜೇಂದ್ರನಾಯಕ್ ನೇತೃತ್ವದಲ್ಲಿ ಎಎಸ್‌ಐ ಶ್ರೀನಿವಾಸ್, ಸಿಬ್ಬಂದಿ ಸತೀಶ್ ರಾಜ್, ಆದರ್ಶ, ಕಿರಣ್, ಅಮೃತ್ ಸಾಗರ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Ad Widget

Related posts

ಲೋಕಾಯುಕ್ತ ದಾಳಿ: ಪಿಡಿಓ ಈಶ್ವರಪ್ಪ ಅರೆಸ್ಟ್

Malenadu Mirror Desk

ಅನ್ನಕೊಡುವ ಭೂತಾಯಿಯ ಬಯಕೆ ತೀರಿಸುವ ಹಬ್ಬ ಮಲೆನಾಡಿನಾದ್ಯಂತ ಸಂಭ್ರಮದ ಭೂಮಿ ಹುಣ್ಣಿಮೆ

Malenadu Mirror Desk

ಹೋರಾಟದ ಭೂಮಿಗೆ ಪ್ರಣವಾನಂದರ ಪಾದಯಾತ್ರೆ, ಕರಾವಳಿಗರ ಬೀಳ್ಕೊಡುಗೆ, ಮಲೆನಾಡಿಗರಿಂದ ಸ್ವಾಗತ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.