Malenadu Mitra
ರಾಜ್ಯಶಿವಮೊಗ್ಗಸಾಗರ

ಸಿಗಂದೂರು ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ವಿಖ್ಯಾತಾನಂದ ಶ್ರೀಗಳು

ಸಾಗರ ತಾಲ್ಲೂಕಿನ ಶ್ರೀ ಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಆರ್ಯ ಈಡೀಗ ಮಹಾ ಸಂಸ್ಥಾನದ ಶ್ರೀ ರೇಣುಕಾ ಪೀಠದ ನೂತನ ಪೀಠಾಧಿಪತಿಗಳಾದ ವಿಖ್ಯಾತಾನಂದ ಶ್ರೀಗಳು ಆಗಮಿಸಿದರು. ಈ ವೇಳೆ ದೇವಸ್ಥಾನದ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಹೆಚ್ ಆರ್ ಅತ್ಮಿಯವಾಗಿ ಬರಮಾಡಿಕೊಂಡರು ಶ್ರೀ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಶ್ರೀಗಳು ದೇವಸ್ಥಾನದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ಕೆಲ ಕಾಲ ಚರ್ಚೆ ನಡೆಸಿದರು ನೂತನ ಪೀಠಾರೋಹಣದ ನಂತರ ಮೊದಲ ಬಾರಿಗೆ ಆಗಮಿಸಿದ ಶ್ರೀ ಗಳಿಗೆ ಶ್ರೀ ಕ್ಷೇತ್ರದ ವತಿಯಿಂದ ಗೌರವ ಸಮರ್ಪಿಸಲಾಯಿತು.

ಈ ಸಂಧರ್ಭದಲ್ಲಿ ದೇವಸ್ಥಾನದ ಕಾರ್ಯದರ್ಶಿ ರವಿಕುಮಾರ್ ಹೆಚ್ ಆರ್ ಮ್ಯಾನೇಜರ್ ಪ್ರಕಾಶ್. ಬ್ರಹ್ಮಶ್ರೀ ನಾರಾಯಣ ಗುರು ಧರ್ಮ ಪರಿಪಾಲನಾ ಪರಿಷತ್ ಜಿಲ್ಲಾಧ್ಯಕ್ಷ ನಾಗರಾಜ್ ಕೈಸೋಡಿ ಸೇರಿದಂತೆ ದೇವಸ್ಥಾನದ ಸಿಬ್ಬಂದಿಗಳು ಉಪಸ್ಥಿತರಿದ್ದರು.

Ad Widget

Related posts

ಶಂಕಿತ ಉಗ್ರರಿಂದ ಬಾಂಬ್ ತಯಾರಿಕೆಯ ಕಚ್ಚಾವಸ್ತುಗಳು ವಶ , ಎಸ್ಪಿ ಲಕ್ಷ್ಮಿಪ್ರಸಾದ್ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ

Malenadu Mirror Desk

ಕಾಪೋರೇಟ್ ಹಿಡಿತದಲ್ಲಿ ಭಾರತದ ಮಾಧ್ಯಮ ನರಳುತ್ತಿದೆ,  ಭಾರತೀಯ ಪತ್ರಿಕೋದ್ಯಮ ಸಂಕಷ್ಟದಲ್ಲಿದೆ

Malenadu Mirror Desk

ಮಧು ಕಾಂಗ್ರೆಸ್‍ಗೆ ಬಂದ್ರೆ ನಾವ್ ಹೊರ ಹೋಗ್ತೇವೆ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.